September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

ಬೆಳ್ತಂಗಡಿ: ಮಂಗಳೂರುನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ನಡೆದಿದೆ.

ಚಾರ್ಮಾಡಿ ಜಲಾಲಿಯ್ಯನಗರ ನಿವಾಸಿ ಸಿನಾನ್ (20) ಮೃತ ದುರ್ದೈವಿ.

ಮಂಗಳೂರಿನಲ್ಲಿ ಕಾಲೇಜಿನ ಬಿಡುವಿನ ಸಮಯದಲ್ಲಿ ಪುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಮಂಗಳೂರಿನ ಯೇನಪೋಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು. ತಾಯಿ ವಹೀದ, ಓರ್ವ ಸಹೋದರಿಯನ್ನು ಅಗಲಿದ್ದಾರೆ.

Related posts

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ಎಸ್‌ಡಿಟಿಯು ವೇಣೂರಿನಲ್ಲಿ ನೂತನ ಆಟೋ ಯೂನಿಯನ್ ರಚನೆ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya
error: Content is protected !!