ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

ಬೆಳ್ತಂಗಡಿ: ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ.ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಾ.1ರಂದು ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಪೂಜ್ಯ ಅಮರಕೀರ್ತಿ ಮುನಿಮಹಾರಾಜರು ಹಾಗೂ ಮೂಡಬಿದ್ರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಧ್ಯಕ್ಶತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಎಲ್ಲರೂ ಭಾವನೆಯಿಂದ ಬಾಹುಬಲಿ ಆಗಬೇಕು. ಮಸ್ತಕಾಭಿಷೇಕದ ಸವಿ ನೆನಪನ್ನು ಸದಾ ಸ್ಮರಿಸಿಕೊಂಡು ಸಾರ್ಥಕ ಹಾಗೂ ಪವಿತ್ರ ಜೀವನ ನಡೆಸಬೇಕು.

ಸಚಿವ ಡಿ.ಸುಧಾಕರ್ ಮತ್ತು ಪದ್ಮಪ್ರಸಾದ ಅಜಿಲ ಅವರನ್ನು ಗೌರವಿಸಲಾಯಿತು

ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧಕ್ಶ ಡಾ | ಪದ್ಮಪ್ರಸಾದ ಅಜಿಲ ಸ್ವಾಗತಿಸಿದರು, ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ ಧನ್ಯವಾದವಿತ್ತರು. ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya
error: Content is protected !!