23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ಫೆ.29ರಂದು ನಡೆದಿದೆ.

ಉಜಿರೆ ಗ್ರಾಮದ ನಿವಾಸಿ ರಾಜು ಎಂಬವರು ತನ್ನ ಬೈಕ್ ಕೆ.ಎ 19 ಹೆಚ್ ಸಿ 0606ನಂಬರ್ ಹೋಂಡಾ ಯೂನಿಕಾರ್ನ್) ಅನ್ನು ಉಜಿರೆ ಪೇಟೆಯ ದಿಶಾ ಬೇಕರಿಯ ಮುಂಭಾಗದಲ್ಲಿ ಫೆ.29ರಂದು ರಾತ್ರಿ ವೇಳೆ ನಿಲ್ಲಿಸಿ ಹೋಗಿದ್ದು ಒಂದು ಗಂಟೆಯ ಬಳಿಕ ಮರಳಿ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 379 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!