September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ಫೆ.29ರಂದು ನಡೆದಿದೆ.

ಉಜಿರೆ ಗ್ರಾಮದ ನಿವಾಸಿ ರಾಜು ಎಂಬವರು ತನ್ನ ಬೈಕ್ ಕೆ.ಎ 19 ಹೆಚ್ ಸಿ 0606ನಂಬರ್ ಹೋಂಡಾ ಯೂನಿಕಾರ್ನ್) ಅನ್ನು ಉಜಿರೆ ಪೇಟೆಯ ದಿಶಾ ಬೇಕರಿಯ ಮುಂಭಾಗದಲ್ಲಿ ಫೆ.29ರಂದು ರಾತ್ರಿ ವೇಳೆ ನಿಲ್ಲಿಸಿ ಹೋಗಿದ್ದು ಒಂದು ಗಂಟೆಯ ಬಳಿಕ ಮರಳಿ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 379 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಆನ್ಲೈನ್ ರಸಪ್ರಶ್ನೆ ಸ್ಪರ್ಧೆ: ವೇಣೂರು ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!