22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

ಕೊಕ್ಕಡ : ಕೊಕ್ಕಡ ಬಳಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನವಾದ ಮಾಡಿದ ಘಟನೆ ವರದಿಯಾಗಿದೆ .

ಕೊಕ್ಕಡ ನಿವಾಸಿ ಕಿಶೋರ್ ಪೂಜಾರಿ (37ವ) ಎಂಬವರ ದೂರಿನಂತೆ, ಫೆ.25 ರಂದು ರಾತ್ರಿ, ತನ್ನ ಗೆಳೆಯನ ಬಾಬ್ತು KA 20 ME 1456 ನೇ ನೋಂದಣೆ ಸಂಖ್ಯೆಯ ಬಿಳಿ ಬಣ್ಣದ ಮಾರುತಿ 800 ಕಾರನ್ನು (ಅಂದಾಜು ಮೌಲ್ಯ 40,000 ) ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿದ್ದು, ಮರಳಿ ಮಾ.01 ರಂದು ಬೆಳಿಗ್ಗೆ ಬಂದು ನೋಡಿದಾಗ, ಕಾರು ನಿಲ್ಲಿಸಿದ್ದ ಸ್ಥಳದಲ್ಲಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 16/2024 ಕಲಂ:379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya
error: Content is protected !!