25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

ಕೊಕ್ಕಡ : ಕೊಕ್ಕಡ ಬಳಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನವಾದ ಮಾಡಿದ ಘಟನೆ ವರದಿಯಾಗಿದೆ .

ಕೊಕ್ಕಡ ನಿವಾಸಿ ಕಿಶೋರ್ ಪೂಜಾರಿ (37ವ) ಎಂಬವರ ದೂರಿನಂತೆ, ಫೆ.25 ರಂದು ರಾತ್ರಿ, ತನ್ನ ಗೆಳೆಯನ ಬಾಬ್ತು KA 20 ME 1456 ನೇ ನೋಂದಣೆ ಸಂಖ್ಯೆಯ ಬಿಳಿ ಬಣ್ಣದ ಮಾರುತಿ 800 ಕಾರನ್ನು (ಅಂದಾಜು ಮೌಲ್ಯ 40,000 ) ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿದ್ದು, ಮರಳಿ ಮಾ.01 ರಂದು ಬೆಳಿಗ್ಗೆ ಬಂದು ನೋಡಿದಾಗ, ಕಾರು ನಿಲ್ಲಿಸಿದ್ದ ಸ್ಥಳದಲ್ಲಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 16/2024 ಕಲಂ:379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya
error: Content is protected !!