26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

ಕೊಕ್ಕಡ : ಕೊಕ್ಕಡ ಬಳಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನವಾದ ಮಾಡಿದ ಘಟನೆ ವರದಿಯಾಗಿದೆ .

ಕೊಕ್ಕಡ ನಿವಾಸಿ ಕಿಶೋರ್ ಪೂಜಾರಿ (37ವ) ಎಂಬವರ ದೂರಿನಂತೆ, ಫೆ.25 ರಂದು ರಾತ್ರಿ, ತನ್ನ ಗೆಳೆಯನ ಬಾಬ್ತು KA 20 ME 1456 ನೇ ನೋಂದಣೆ ಸಂಖ್ಯೆಯ ಬಿಳಿ ಬಣ್ಣದ ಮಾರುತಿ 800 ಕಾರನ್ನು (ಅಂದಾಜು ಮೌಲ್ಯ 40,000 ) ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿದ್ದು, ಮರಳಿ ಮಾ.01 ರಂದು ಬೆಳಿಗ್ಗೆ ಬಂದು ನೋಡಿದಾಗ, ಕಾರು ನಿಲ್ಲಿಸಿದ್ದ ಸ್ಥಳದಲ್ಲಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 16/2024 ಕಲಂ:379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya
error: Content is protected !!