July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ಸುಪ್ರೀತ್ ಜೈನ್ ಅಳದಂಗಡಿಯವರನ್ನು ನಿಯುಕ್ತಿಗೊಳಿಸಲಾಗಿದೆ.

ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾದ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು ‌

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya
error: Content is protected !!