24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya
error: Content is protected !!