22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!