23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!