September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya
error: Content is protected !!