32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

ಬೆಳ್ತಂಗಡಿ: ಮಂಗಳೂರುನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ನಡೆದಿದೆ.

ಚಾರ್ಮಾಡಿ ಜಲಾಲಿಯ್ಯನಗರ ನಿವಾಸಿ ಸಿನಾನ್ (20) ಮೃತ ದುರ್ದೈವಿ.

ಮಂಗಳೂರಿನಲ್ಲಿ ಕಾಲೇಜಿನ ಬಿಡುವಿನ ಸಮಯದಲ್ಲಿ ಪುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಮಂಗಳೂರಿನ ಯೇನಪೋಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು. ತಾಯಿ ವಹೀದ, ಓರ್ವ ಸಹೋದರಿಯನ್ನು ಅಗಲಿದ್ದಾರೆ.

Related posts

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya
error: Content is protected !!