September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

ಬೆಳ್ತಂಗಡಿ: ಮಂಗಳೂರುನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ನಡೆದಿದೆ.

ಚಾರ್ಮಾಡಿ ಜಲಾಲಿಯ್ಯನಗರ ನಿವಾಸಿ ಸಿನಾನ್ (20) ಮೃತ ದುರ್ದೈವಿ.

ಮಂಗಳೂರಿನಲ್ಲಿ ಕಾಲೇಜಿನ ಬಿಡುವಿನ ಸಮಯದಲ್ಲಿ ಪುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಮಂಗಳೂರಿನ ಯೇನಪೋಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು. ತಾಯಿ ವಹೀದ, ಓರ್ವ ಸಹೋದರಿಯನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ ಎಂ ಮಹಿಳಾ ಐ.ಟಿ.ಐ ಕಾಲೇಜಿನ ಓರಿಯಂಟೇಷನ್ ಹಾಗೂ ಕಾನ್ವಕೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya
error: Content is protected !!