ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

ಬೆಳ್ತಂಗಡಿ: ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ.ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಾ.1ರಂದು ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಪೂಜ್ಯ ಅಮರಕೀರ್ತಿ ಮುನಿಮಹಾರಾಜರು ಹಾಗೂ ಮೂಡಬಿದ್ರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಧ್ಯಕ್ಶತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಎಲ್ಲರೂ ಭಾವನೆಯಿಂದ ಬಾಹುಬಲಿ ಆಗಬೇಕು. ಮಸ್ತಕಾಭಿಷೇಕದ ಸವಿ ನೆನಪನ್ನು ಸದಾ ಸ್ಮರಿಸಿಕೊಂಡು ಸಾರ್ಥಕ ಹಾಗೂ ಪವಿತ್ರ ಜೀವನ ನಡೆಸಬೇಕು.

ಸಚಿವ ಡಿ.ಸುಧಾಕರ್ ಮತ್ತು ಪದ್ಮಪ್ರಸಾದ ಅಜಿಲ ಅವರನ್ನು ಗೌರವಿಸಲಾಯಿತು

ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧಕ್ಶ ಡಾ | ಪದ್ಮಪ್ರಸಾದ ಅಜಿಲ ಸ್ವಾಗತಿಸಿದರು, ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ ಧನ್ಯವಾದವಿತ್ತರು. ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!