July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

ಬೆಳ್ತಂಗಡಿ: ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ.ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಾ.1ರಂದು ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಪೂಜ್ಯ ಅಮರಕೀರ್ತಿ ಮುನಿಮಹಾರಾಜರು ಹಾಗೂ ಮೂಡಬಿದ್ರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಧ್ಯಕ್ಶತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಎಲ್ಲರೂ ಭಾವನೆಯಿಂದ ಬಾಹುಬಲಿ ಆಗಬೇಕು. ಮಸ್ತಕಾಭಿಷೇಕದ ಸವಿ ನೆನಪನ್ನು ಸದಾ ಸ್ಮರಿಸಿಕೊಂಡು ಸಾರ್ಥಕ ಹಾಗೂ ಪವಿತ್ರ ಜೀವನ ನಡೆಸಬೇಕು.

ಸಚಿವ ಡಿ.ಸುಧಾಕರ್ ಮತ್ತು ಪದ್ಮಪ್ರಸಾದ ಅಜಿಲ ಅವರನ್ನು ಗೌರವಿಸಲಾಯಿತು

ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧಕ್ಶ ಡಾ | ಪದ್ಮಪ್ರಸಾದ ಅಜಿಲ ಸ್ವಾಗತಿಸಿದರು, ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ ಧನ್ಯವಾದವಿತ್ತರು. ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!