25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯಲ್ಲಿ ಮಾರ್ಚ್.3ರಂದು ಕಾಳಿಂಗ ಸರ್ಪವು ತಿರುಗಾಡುತಿದ್ದು, ಅದನ್ನು ಧರ್ಮಸ್ಥಳ ಘಟಕದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಈ ಸಂದರ್ಭದಲ್ಲಿ ನಿಡ್ಲೆ ಕಳೆಂಜ ಘಟಕದ ಸಂಯೋಜಕ ಗಿರೀಶ್, ಸದಸ್ಯರುಗಳಾದ ಆನಂದ mk, ಉಮೇಶ್, ಆನಂದ ಮುಗೇರ, ಸೇವಾಪ್ರತಿನಿಧಿ ಆಶಾಲತಾ ಸಹಕರಿಸಿದರು.

Related posts

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya
error: Content is protected !!