27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮಾ.3ರಂದು ಬಿಡುಗಡೆಗೊಳಿಸಿದರು.

ಮಾ.20 ರಿಂದ ಮಾ 28ರ ವರಗೆ ನಡೆಯುವ ಬ್ರಹ್ಮಕಲಶೋತ್ಸವ ನಡೆಯಲಿದ್ದು. 9 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ದೇವಸ್ಥಾನದ ಆಡಳಿತ ಸಮಿತಿ, ಮಕ್ಕಳ ಸಮಿತಿ ಬಗ್ಗೆ ಖಾವಂದರಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.ಕೆ.ಧನಂಜಯ್ ರಾವ್ ಚರ್ಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.ಕೆ ಧನಂಜಯ್ ರಾವ್, ಕಾರ್ಯದರ್ಶಿ ದಾಸಪ್ಪ ಗೌಡ, ದಿನೇಶ್ ಗೌಡ ದಿಡುಪೆ, ಮಹಿಳಾ ಸಮಿತಿಯ ಜ್ಯೋತಿ ವಿಠಲ ಗೌಡ ಕಿಲ್ಲೂರು, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya
error: Content is protected !!