May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು.

ಶ್ರಮಧಾನದಲ್ಲಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಪದಾಧಿಕಾರಿಗಳಾದ ಬೇಬಿ ಪೂಜಾರಿ ಡಿ.ಮಜಲು, ಲೋಕಯ್ಯ ಪೂಜಾರಿ ಬರಮೇಲು, ಶ್ರೀನಿವಾಸ ಪೂಜಾರಿ ಡಿ.ಮಜಲು, ಅಣ್ಣು ಪೂಜಾರಿ ಕಲ್ಲಗುಡ್ಡೆ, ರಮಾನಂದ ಪೂಜಾರಿ ಡಿ ಮಜಲು, ಸತೀಶ್ ಪೂಜಾರಿ ಹಾರಗಂಡಿ, ಪ್ರಶಾಂತ ಪೂಜಾರಿ ಹಾರಗಂಡಿ, ದಿವಾಕರ ಪೂಜಾರಿ ವಳಚ್ಚಿಲ್, ದಯಾನಂದ ಪೂಜಾರಿ ಗುವೆದಕಂಡ, ವಿಶ್ವನಾಥ ಪೂಜಾರಿ ನೆಲ್ಲಿಗುಡ್ಡೆ, ಜಯಾನಂದ ಪೂಜಾರಿ ಡಿ ಮಜಲು, ದಿವಾಕರ ಪೂಜಾರಿ ಪರಪಿತ್ತಿಲು, ಹರೀಶ್ ಪೂಜಾರಿ ಚಿಬಿದ್ರೆ, ಸುಕೇಶ್ ಪೂಜಾರಿ ಪರಾರಿ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ಬರಮೇಲು, ಶೇಖರ ಪೂಜಾರಿ ಅರ್ಬಿ, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರೇಮ ಹೊಸಮನೆ ಬರಮೇಲು, ಉಷಾ ಡಿ ಮಜಲು, ಕೇಶವ ಪೂಜಾರಿ ಬರಮೇಲು, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಕೇಶವತಿ ಪೂಜಾರ್ತಿ ಡಿ ಮಜಲು ಭಾಗವಹಿಸಿದರು.

Related posts

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!