25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು.

ಶ್ರಮಧಾನದಲ್ಲಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಪದಾಧಿಕಾರಿಗಳಾದ ಬೇಬಿ ಪೂಜಾರಿ ಡಿ.ಮಜಲು, ಲೋಕಯ್ಯ ಪೂಜಾರಿ ಬರಮೇಲು, ಶ್ರೀನಿವಾಸ ಪೂಜಾರಿ ಡಿ.ಮಜಲು, ಅಣ್ಣು ಪೂಜಾರಿ ಕಲ್ಲಗುಡ್ಡೆ, ರಮಾನಂದ ಪೂಜಾರಿ ಡಿ ಮಜಲು, ಸತೀಶ್ ಪೂಜಾರಿ ಹಾರಗಂಡಿ, ಪ್ರಶಾಂತ ಪೂಜಾರಿ ಹಾರಗಂಡಿ, ದಿವಾಕರ ಪೂಜಾರಿ ವಳಚ್ಚಿಲ್, ದಯಾನಂದ ಪೂಜಾರಿ ಗುವೆದಕಂಡ, ವಿಶ್ವನಾಥ ಪೂಜಾರಿ ನೆಲ್ಲಿಗುಡ್ಡೆ, ಜಯಾನಂದ ಪೂಜಾರಿ ಡಿ ಮಜಲು, ದಿವಾಕರ ಪೂಜಾರಿ ಪರಪಿತ್ತಿಲು, ಹರೀಶ್ ಪೂಜಾರಿ ಚಿಬಿದ್ರೆ, ಸುಕೇಶ್ ಪೂಜಾರಿ ಪರಾರಿ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ಬರಮೇಲು, ಶೇಖರ ಪೂಜಾರಿ ಅರ್ಬಿ, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರೇಮ ಹೊಸಮನೆ ಬರಮೇಲು, ಉಷಾ ಡಿ ಮಜಲು, ಕೇಶವ ಪೂಜಾರಿ ಬರಮೇಲು, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಕೇಶವತಿ ಪೂಜಾರ್ತಿ ಡಿ ಮಜಲು ಭಾಗವಹಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!