26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು.

ಶ್ರಮಧಾನದಲ್ಲಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಪದಾಧಿಕಾರಿಗಳಾದ ಬೇಬಿ ಪೂಜಾರಿ ಡಿ.ಮಜಲು, ಲೋಕಯ್ಯ ಪೂಜಾರಿ ಬರಮೇಲು, ಶ್ರೀನಿವಾಸ ಪೂಜಾರಿ ಡಿ.ಮಜಲು, ಅಣ್ಣು ಪೂಜಾರಿ ಕಲ್ಲಗುಡ್ಡೆ, ರಮಾನಂದ ಪೂಜಾರಿ ಡಿ ಮಜಲು, ಸತೀಶ್ ಪೂಜಾರಿ ಹಾರಗಂಡಿ, ಪ್ರಶಾಂತ ಪೂಜಾರಿ ಹಾರಗಂಡಿ, ದಿವಾಕರ ಪೂಜಾರಿ ವಳಚ್ಚಿಲ್, ದಯಾನಂದ ಪೂಜಾರಿ ಗುವೆದಕಂಡ, ವಿಶ್ವನಾಥ ಪೂಜಾರಿ ನೆಲ್ಲಿಗುಡ್ಡೆ, ಜಯಾನಂದ ಪೂಜಾರಿ ಡಿ ಮಜಲು, ದಿವಾಕರ ಪೂಜಾರಿ ಪರಪಿತ್ತಿಲು, ಹರೀಶ್ ಪೂಜಾರಿ ಚಿಬಿದ್ರೆ, ಸುಕೇಶ್ ಪೂಜಾರಿ ಪರಾರಿ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ಬರಮೇಲು, ಶೇಖರ ಪೂಜಾರಿ ಅರ್ಬಿ, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರೇಮ ಹೊಸಮನೆ ಬರಮೇಲು, ಉಷಾ ಡಿ ಮಜಲು, ಕೇಶವ ಪೂಜಾರಿ ಬರಮೇಲು, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಕೇಶವತಿ ಪೂಜಾರ್ತಿ ಡಿ ಮಜಲು ಭಾಗವಹಿಸಿದರು.

Related posts

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಕನ್ಯಾಡಿಯ ವಿಶ್ವನಾಥ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!