25.1 C
ಪುತ್ತೂರು, ಬೆಳ್ತಂಗಡಿ
August 5, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಉಮನಾಥ್ ಧರ್ಮಸ್ಥಳರವರನ್ನು
ಹಾಗೂ ಕೋಶಾಧಿಕಾರಿಯಾಗಿ ಭೂ ನ್ಯಾಯ ಮಂಡಳಿಯ ನಿಕಟಪೂರ್ವ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಹರೀಶ್ ಎಳನೀರ್ ರವರನ್ನು ಆಯ್ಕೆ ಮಾಡಲಾಗಿದೆ.

Related posts

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya

ಕಿಲ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya
error: Content is protected !!