28 C
ಪುತ್ತೂರು, ಬೆಳ್ತಂಗಡಿ
August 5, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

ಪುದುವೆಟ್ಟು: ಕಾಡುಕೋಣವೊಂದು ರಿಕ್ಷಾ ಮೇಲೆ ದಾಳಿ ನಡೆಸಿ ಬಾಲಕ ಗಾಯಗೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.

ಧರ್ಮಸ್ಥಳ-ಮುಂಡಾಜೆ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಪುದುವೆಟ್ಟು ಗ್ರಾಮದ ದಡಪಿತ್ತಿಲು ಎಂಬಲ್ಲಿ ಮಾರ್ಚ್ 2 ರಂದು ರಾತ್ರಿ ಸುಮಾರು ಗಂಟೆ 8:30 ಗಂಟೆಗೆ ಧರ್ಮಸ್ಥಳದಿಂದ ಬೊಮ್ಮನಾರು ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕರಾದ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ವಡೆಕ್ಕೆಲ್,ಬೊಲ್ಮನಾರು ನಿವಾಸಿ ಡೆನ್ನಿಸ್ (42) ಮತ್ತು ಮಗ ದಿಲ್ಸನ್(15) ಎಂಬವರು ಹೋಗುವಾಗ ಆಟೋ ರಿಕ್ಷಾದ ಮೇಲೆ ಕಾಡುಕೋಣವೊಂದು ದಾಳಿ ಮಾಡಿ ಪಲ್ಟಿ ಮಾಡಿ ಜಖಂ ಮಾಡಿದೆ.ಈ ಘಟನೆ ವೇಳೆ ಆಟೋದಲ್ಲಿದ್ದ ದಿಲ್ಸನ್(15) ಎಂಬುವರಿಗೆ ತಲೆಗೆ ಗಾಯವಾಗಿದ್ದು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya
error: Content is protected !!