May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

ರೆಖ್ಯಾ :ಮಕ್ಕಳಲ್ಲಿ ಎಳವೆಯಲ್ಲೆ ಧಾರ್ಮಿಕ ಪ್ರಜ್ಞೆ ಮೂಡಲು ಭಜನೆ ಸಹಕಾರಿ. ಭಜನೆಯಿಂದ ಮಕ್ಕಳಲ್ಲಿ ಹೆಚ್ಚು ಧಾರ್ಮಿಕ ಜಾಗೃತಿ ಮೂಡುತ್ತದೆ. ಪುರಾಣ ಕಥೆಗಳ ಜಾಗ್ರತಿ ಹೆಚ್ಚುತ್ತದೆ. ಸಮಾಜದಲ್ಲಿ ಸಂಸ್ಕಾರ ಬಲವಾಗುತ್ತದೆ ಎಂದು ಧರ್ಮಸ್ಥಳ ಯೋಜನೆಯ ಮೈಸೂರು ಪ್ರಾದೆಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ತಿಳಿಸಿದ್ದರು.

ಅವರು ರೆಖ್ಯಾ ಶ್ರೀ ಗುಡ್ರಾಮಲ್ಲೇಶ್ವರ ದೇವಾಲಯದಲ್ಲಿ ಮಾತೃಶ್ರೀ ಗುಡ್ರಾಮಲ್ಲೇಶ್ವರ ಸಂಘದ ವತಿಯಿಂದ ನಡೆದ‌ ಮಕ್ಕಳ ಕುಣಿತ ಭಜನಾ ಕಾರ್ಯಕ್ರಮದ ಸಮಾರೋಪದ ಉದ್ಘಾಟನೆ ಮಾಡಿ ಮಕ್ಕಳನ್ನು ಹರಸಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಗುಡ್ರಾಡಿ , ಗುರುಗಳಾದ ಹತ್ಯಡ್ಕ ಕೃಷ್ಣಪ್ಪ, ದೇವಾಲಯ ಅರ್ಚಕರಾದ ತಿರುಮಲೇಶ ಭಟ್ ಮೊದಲಾದವರು ಹಾಜರಿದ್ದರು.

Related posts

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya
error: Content is protected !!