25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

ರೆಖ್ಯಾ :ಮಕ್ಕಳಲ್ಲಿ ಎಳವೆಯಲ್ಲೆ ಧಾರ್ಮಿಕ ಪ್ರಜ್ಞೆ ಮೂಡಲು ಭಜನೆ ಸಹಕಾರಿ. ಭಜನೆಯಿಂದ ಮಕ್ಕಳಲ್ಲಿ ಹೆಚ್ಚು ಧಾರ್ಮಿಕ ಜಾಗೃತಿ ಮೂಡುತ್ತದೆ. ಪುರಾಣ ಕಥೆಗಳ ಜಾಗ್ರತಿ ಹೆಚ್ಚುತ್ತದೆ. ಸಮಾಜದಲ್ಲಿ ಸಂಸ್ಕಾರ ಬಲವಾಗುತ್ತದೆ ಎಂದು ಧರ್ಮಸ್ಥಳ ಯೋಜನೆಯ ಮೈಸೂರು ಪ್ರಾದೆಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ತಿಳಿಸಿದ್ದರು.

ಅವರು ರೆಖ್ಯಾ ಶ್ರೀ ಗುಡ್ರಾಮಲ್ಲೇಶ್ವರ ದೇವಾಲಯದಲ್ಲಿ ಮಾತೃಶ್ರೀ ಗುಡ್ರಾಮಲ್ಲೇಶ್ವರ ಸಂಘದ ವತಿಯಿಂದ ನಡೆದ‌ ಮಕ್ಕಳ ಕುಣಿತ ಭಜನಾ ಕಾರ್ಯಕ್ರಮದ ಸಮಾರೋಪದ ಉದ್ಘಾಟನೆ ಮಾಡಿ ಮಕ್ಕಳನ್ನು ಹರಸಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಗುಡ್ರಾಡಿ , ಗುರುಗಳಾದ ಹತ್ಯಡ್ಕ ಕೃಷ್ಣಪ್ಪ, ದೇವಾಲಯ ಅರ್ಚಕರಾದ ತಿರುಮಲೇಶ ಭಟ್ ಮೊದಲಾದವರು ಹಾಜರಿದ್ದರು.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya
error: Content is protected !!