27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

ಕಡಿರುದ್ಯಾವರ: ಮುಂಡಾಜೆ -ದಿಡುಪೆ ರಸ್ತೆಯ ಕದಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ತಮ್ಮ ಗುರು ಹಿರಿಯರ ಸವಿ ನೆನಪಿನಲ್ಲಿ ನಿರ್ಮಿಸಿದ ಸಾರ್ವಜನಿಕ ಬಸ್ ತಂಗುದಾಣವನ್ನು ಫೆ.3ಭಾನುವಾರ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದರು.

ಗ್ರಾಮ ಪಂಚಾಯಿತ್ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್, ಸದಸ್ಯ ರಾಜೇಶ್ ಕೆ., ನ್ಯಾಯವಾದಿ ಗಣೇಶ್ ಗೌಡ ,ಸ್ಥಳೀಯರಾದ ಲಿಜೋ ಸ್ಕರಿಯ, ನಾರಾಯಣ ಪೂಜಾರಿ, ವಿನಯ ಚಂದ್ರ ಮಾಯ ಬೆಳಾಲು ಬಾಲಚಂದ್ರ ನಾಯಕ್, ಮಂಜುಷ್ ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!