
ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ಮಾ.3ರಂದು ಬೆಳಗ್ಗೆ ಗಂಟೆ 7.30 ರಿಂದ ವಿಷ್ಣು ಸಹಸ್ರನಾಮ ಪಠಣವನ್ನು ದೇವರ ಮುಂದೆ ಪ್ರಾರ್ಥನೆ ಮಾಡಿ ಪ್ರಾರಂಭಿಸಲಾಯಿತು.
ಈ ಸಂದರ್ಭದಲ್ಲಿ ಸುಮಾರು 40 ಜನ ಪಾಲ್ಗೊಂಡರು.

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ಮಾ.3ರಂದು ಬೆಳಗ್ಗೆ ಗಂಟೆ 7.30 ರಿಂದ ವಿಷ್ಣು ಸಹಸ್ರನಾಮ ಪಠಣವನ್ನು ದೇವರ ಮುಂದೆ ಪ್ರಾರ್ಥನೆ ಮಾಡಿ ಪ್ರಾರಂಭಿಸಲಾಯಿತು.
ಈ ಸಂದರ್ಭದಲ್ಲಿ ಸುಮಾರು 40 ಜನ ಪಾಲ್ಗೊಂಡರು.
