25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯಲ್ಲಿ ಮಾರ್ಚ್.3ರಂದು ಕಾಳಿಂಗ ಸರ್ಪವು ತಿರುಗಾಡುತಿದ್ದು, ಅದನ್ನು ಧರ್ಮಸ್ಥಳ ಘಟಕದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಈ ಸಂದರ್ಭದಲ್ಲಿ ನಿಡ್ಲೆ ಕಳೆಂಜ ಘಟಕದ ಸಂಯೋಜಕ ಗಿರೀಶ್, ಸದಸ್ಯರುಗಳಾದ ಆನಂದ mk, ಉಮೇಶ್, ಆನಂದ ಮುಗೇರ, ಸೇವಾಪ್ರತಿನಿಧಿ ಆಶಾಲತಾ ಸಹಕರಿಸಿದರು.

Related posts

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya
error: Content is protected !!