25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya
error: Content is protected !!