25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya
error: Content is protected !!