September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ: ಗ್ರಾಮೀಣ ಸಂಸ್ಕೃತಿ, ಸಾಂಪ್ರದಾಯಿಕ ಕ್ರೀಡೆಗಳ ಅನಾವರಣ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!