25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು.

ಶ್ರಮಧಾನದಲ್ಲಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಪದಾಧಿಕಾರಿಗಳಾದ ಬೇಬಿ ಪೂಜಾರಿ ಡಿ.ಮಜಲು, ಲೋಕಯ್ಯ ಪೂಜಾರಿ ಬರಮೇಲು, ಶ್ರೀನಿವಾಸ ಪೂಜಾರಿ ಡಿ.ಮಜಲು, ಅಣ್ಣು ಪೂಜಾರಿ ಕಲ್ಲಗುಡ್ಡೆ, ರಮಾನಂದ ಪೂಜಾರಿ ಡಿ ಮಜಲು, ಸತೀಶ್ ಪೂಜಾರಿ ಹಾರಗಂಡಿ, ಪ್ರಶಾಂತ ಪೂಜಾರಿ ಹಾರಗಂಡಿ, ದಿವಾಕರ ಪೂಜಾರಿ ವಳಚ್ಚಿಲ್, ದಯಾನಂದ ಪೂಜಾರಿ ಗುವೆದಕಂಡ, ವಿಶ್ವನಾಥ ಪೂಜಾರಿ ನೆಲ್ಲಿಗುಡ್ಡೆ, ಜಯಾನಂದ ಪೂಜಾರಿ ಡಿ ಮಜಲು, ದಿವಾಕರ ಪೂಜಾರಿ ಪರಪಿತ್ತಿಲು, ಹರೀಶ್ ಪೂಜಾರಿ ಚಿಬಿದ್ರೆ, ಸುಕೇಶ್ ಪೂಜಾರಿ ಪರಾರಿ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ಬರಮೇಲು, ಶೇಖರ ಪೂಜಾರಿ ಅರ್ಬಿ, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರೇಮ ಹೊಸಮನೆ ಬರಮೇಲು, ಉಷಾ ಡಿ ಮಜಲು, ಕೇಶವ ಪೂಜಾರಿ ಬರಮೇಲು, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಕೇಶವತಿ ಪೂಜಾರ್ತಿ ಡಿ ಮಜಲು ಭಾಗವಹಿಸಿದರು.

Related posts

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
error: Content is protected !!