May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು.

ಶ್ರಮಧಾನದಲ್ಲಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಪದಾಧಿಕಾರಿಗಳಾದ ಬೇಬಿ ಪೂಜಾರಿ ಡಿ.ಮಜಲು, ಲೋಕಯ್ಯ ಪೂಜಾರಿ ಬರಮೇಲು, ಶ್ರೀನಿವಾಸ ಪೂಜಾರಿ ಡಿ.ಮಜಲು, ಅಣ್ಣು ಪೂಜಾರಿ ಕಲ್ಲಗುಡ್ಡೆ, ರಮಾನಂದ ಪೂಜಾರಿ ಡಿ ಮಜಲು, ಸತೀಶ್ ಪೂಜಾರಿ ಹಾರಗಂಡಿ, ಪ್ರಶಾಂತ ಪೂಜಾರಿ ಹಾರಗಂಡಿ, ದಿವಾಕರ ಪೂಜಾರಿ ವಳಚ್ಚಿಲ್, ದಯಾನಂದ ಪೂಜಾರಿ ಗುವೆದಕಂಡ, ವಿಶ್ವನಾಥ ಪೂಜಾರಿ ನೆಲ್ಲಿಗುಡ್ಡೆ, ಜಯಾನಂದ ಪೂಜಾರಿ ಡಿ ಮಜಲು, ದಿವಾಕರ ಪೂಜಾರಿ ಪರಪಿತ್ತಿಲು, ಹರೀಶ್ ಪೂಜಾರಿ ಚಿಬಿದ್ರೆ, ಸುಕೇಶ್ ಪೂಜಾರಿ ಪರಾರಿ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ಬರಮೇಲು, ಶೇಖರ ಪೂಜಾರಿ ಅರ್ಬಿ, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರೇಮ ಹೊಸಮನೆ ಬರಮೇಲು, ಉಷಾ ಡಿ ಮಜಲು, ಕೇಶವ ಪೂಜಾರಿ ಬರಮೇಲು, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಕೇಶವತಿ ಪೂಜಾರ್ತಿ ಡಿ ಮಜಲು ಭಾಗವಹಿಸಿದರು.

Related posts

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!