26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು.

ಶ್ರಮಧಾನದಲ್ಲಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಪದಾಧಿಕಾರಿಗಳಾದ ಬೇಬಿ ಪೂಜಾರಿ ಡಿ.ಮಜಲು, ಲೋಕಯ್ಯ ಪೂಜಾರಿ ಬರಮೇಲು, ಶ್ರೀನಿವಾಸ ಪೂಜಾರಿ ಡಿ.ಮಜಲು, ಅಣ್ಣು ಪೂಜಾರಿ ಕಲ್ಲಗುಡ್ಡೆ, ರಮಾನಂದ ಪೂಜಾರಿ ಡಿ ಮಜಲು, ಸತೀಶ್ ಪೂಜಾರಿ ಹಾರಗಂಡಿ, ಪ್ರಶಾಂತ ಪೂಜಾರಿ ಹಾರಗಂಡಿ, ದಿವಾಕರ ಪೂಜಾರಿ ವಳಚ್ಚಿಲ್, ದಯಾನಂದ ಪೂಜಾರಿ ಗುವೆದಕಂಡ, ವಿಶ್ವನಾಥ ಪೂಜಾರಿ ನೆಲ್ಲಿಗುಡ್ಡೆ, ಜಯಾನಂದ ಪೂಜಾರಿ ಡಿ ಮಜಲು, ದಿವಾಕರ ಪೂಜಾರಿ ಪರಪಿತ್ತಿಲು, ಹರೀಶ್ ಪೂಜಾರಿ ಚಿಬಿದ್ರೆ, ಸುಕೇಶ್ ಪೂಜಾರಿ ಪರಾರಿ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ಬರಮೇಲು, ಶೇಖರ ಪೂಜಾರಿ ಅರ್ಬಿ, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರೇಮ ಹೊಸಮನೆ ಬರಮೇಲು, ಉಷಾ ಡಿ ಮಜಲು, ಕೇಶವ ಪೂಜಾರಿ ಬರಮೇಲು, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಕೇಶವತಿ ಪೂಜಾರ್ತಿ ಡಿ ಮಜಲು ಭಾಗವಹಿಸಿದರು.

Related posts

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಶ್ರಯದಲ್ಲಿ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya
error: Content is protected !!