27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು.

ಶ್ರಮಧಾನದಲ್ಲಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಪದಾಧಿಕಾರಿಗಳಾದ ಬೇಬಿ ಪೂಜಾರಿ ಡಿ.ಮಜಲು, ಲೋಕಯ್ಯ ಪೂಜಾರಿ ಬರಮೇಲು, ಶ್ರೀನಿವಾಸ ಪೂಜಾರಿ ಡಿ.ಮಜಲು, ಅಣ್ಣು ಪೂಜಾರಿ ಕಲ್ಲಗುಡ್ಡೆ, ರಮಾನಂದ ಪೂಜಾರಿ ಡಿ ಮಜಲು, ಸತೀಶ್ ಪೂಜಾರಿ ಹಾರಗಂಡಿ, ಪ್ರಶಾಂತ ಪೂಜಾರಿ ಹಾರಗಂಡಿ, ದಿವಾಕರ ಪೂಜಾರಿ ವಳಚ್ಚಿಲ್, ದಯಾನಂದ ಪೂಜಾರಿ ಗುವೆದಕಂಡ, ವಿಶ್ವನಾಥ ಪೂಜಾರಿ ನೆಲ್ಲಿಗುಡ್ಡೆ, ಜಯಾನಂದ ಪೂಜಾರಿ ಡಿ ಮಜಲು, ದಿವಾಕರ ಪೂಜಾರಿ ಪರಪಿತ್ತಿಲು, ಹರೀಶ್ ಪೂಜಾರಿ ಚಿಬಿದ್ರೆ, ಸುಕೇಶ್ ಪೂಜಾರಿ ಪರಾರಿ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ಬರಮೇಲು, ಶೇಖರ ಪೂಜಾರಿ ಅರ್ಬಿ, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರೇಮ ಹೊಸಮನೆ ಬರಮೇಲು, ಉಷಾ ಡಿ ಮಜಲು, ಕೇಶವ ಪೂಜಾರಿ ಬರಮೇಲು, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಕೇಶವತಿ ಪೂಜಾರ್ತಿ ಡಿ ಮಜಲು ಭಾಗವಹಿಸಿದರು.

Related posts

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!