25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

ರೆಖ್ಯಾ :ಮಕ್ಕಳಲ್ಲಿ ಎಳವೆಯಲ್ಲೆ ಧಾರ್ಮಿಕ ಪ್ರಜ್ಞೆ ಮೂಡಲು ಭಜನೆ ಸಹಕಾರಿ. ಭಜನೆಯಿಂದ ಮಕ್ಕಳಲ್ಲಿ ಹೆಚ್ಚು ಧಾರ್ಮಿಕ ಜಾಗೃತಿ ಮೂಡುತ್ತದೆ. ಪುರಾಣ ಕಥೆಗಳ ಜಾಗ್ರತಿ ಹೆಚ್ಚುತ್ತದೆ. ಸಮಾಜದಲ್ಲಿ ಸಂಸ್ಕಾರ ಬಲವಾಗುತ್ತದೆ ಎಂದು ಧರ್ಮಸ್ಥಳ ಯೋಜನೆಯ ಮೈಸೂರು ಪ್ರಾದೆಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ತಿಳಿಸಿದ್ದರು.

ಅವರು ರೆಖ್ಯಾ ಶ್ರೀ ಗುಡ್ರಾಮಲ್ಲೇಶ್ವರ ದೇವಾಲಯದಲ್ಲಿ ಮಾತೃಶ್ರೀ ಗುಡ್ರಾಮಲ್ಲೇಶ್ವರ ಸಂಘದ ವತಿಯಿಂದ ನಡೆದ‌ ಮಕ್ಕಳ ಕುಣಿತ ಭಜನಾ ಕಾರ್ಯಕ್ರಮದ ಸಮಾರೋಪದ ಉದ್ಘಾಟನೆ ಮಾಡಿ ಮಕ್ಕಳನ್ನು ಹರಸಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಗುಡ್ರಾಡಿ , ಗುರುಗಳಾದ ಹತ್ಯಡ್ಕ ಕೃಷ್ಣಪ್ಪ, ದೇವಾಲಯ ಅರ್ಚಕರಾದ ತಿರುಮಲೇಶ ಭಟ್ ಮೊದಲಾದವರು ಹಾಜರಿದ್ದರು.

Related posts

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!