May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

ರೆಖ್ಯಾ :ಮಕ್ಕಳಲ್ಲಿ ಎಳವೆಯಲ್ಲೆ ಧಾರ್ಮಿಕ ಪ್ರಜ್ಞೆ ಮೂಡಲು ಭಜನೆ ಸಹಕಾರಿ. ಭಜನೆಯಿಂದ ಮಕ್ಕಳಲ್ಲಿ ಹೆಚ್ಚು ಧಾರ್ಮಿಕ ಜಾಗೃತಿ ಮೂಡುತ್ತದೆ. ಪುರಾಣ ಕಥೆಗಳ ಜಾಗ್ರತಿ ಹೆಚ್ಚುತ್ತದೆ. ಸಮಾಜದಲ್ಲಿ ಸಂಸ್ಕಾರ ಬಲವಾಗುತ್ತದೆ ಎಂದು ಧರ್ಮಸ್ಥಳ ಯೋಜನೆಯ ಮೈಸೂರು ಪ್ರಾದೆಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ತಿಳಿಸಿದ್ದರು.

ಅವರು ರೆಖ್ಯಾ ಶ್ರೀ ಗುಡ್ರಾಮಲ್ಲೇಶ್ವರ ದೇವಾಲಯದಲ್ಲಿ ಮಾತೃಶ್ರೀ ಗುಡ್ರಾಮಲ್ಲೇಶ್ವರ ಸಂಘದ ವತಿಯಿಂದ ನಡೆದ‌ ಮಕ್ಕಳ ಕುಣಿತ ಭಜನಾ ಕಾರ್ಯಕ್ರಮದ ಸಮಾರೋಪದ ಉದ್ಘಾಟನೆ ಮಾಡಿ ಮಕ್ಕಳನ್ನು ಹರಸಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಗುಡ್ರಾಡಿ , ಗುರುಗಳಾದ ಹತ್ಯಡ್ಕ ಕೃಷ್ಣಪ್ಪ, ದೇವಾಲಯ ಅರ್ಚಕರಾದ ತಿರುಮಲೇಶ ಭಟ್ ಮೊದಲಾದವರು ಹಾಜರಿದ್ದರು.

Related posts

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!