May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯಲ್ಲಿ ಮಾರ್ಚ್.3ರಂದು ಕಾಳಿಂಗ ಸರ್ಪವು ತಿರುಗಾಡುತಿದ್ದು, ಅದನ್ನು ಧರ್ಮಸ್ಥಳ ಘಟಕದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಈ ಸಂದರ್ಭದಲ್ಲಿ ನಿಡ್ಲೆ ಕಳೆಂಜ ಘಟಕದ ಸಂಯೋಜಕ ಗಿರೀಶ್, ಸದಸ್ಯರುಗಳಾದ ಆನಂದ mk, ಉಮೇಶ್, ಆನಂದ ಮುಗೇರ, ಸೇವಾಪ್ರತಿನಿಧಿ ಆಶಾಲತಾ ಸಹಕರಿಸಿದರು.

Related posts

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!