23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಕುತ್ಲೂರು ಉನ್ನತಿಕರಿಸೀದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

Suddi Udaya
error: Content is protected !!