September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

Suddi Udaya
error: Content is protected !!