May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾರ್ಚ್3 ರಂದು ಬೆಳಗ್ಗೆ ಚಪ್ಪರ ಮುಹೂರ್ತ ನಡೆಸಲಾಯಿತು..

ಚಪ್ಪರ ಮುಹೂರ್ತವನ್ನು ಪ್ರಗತಿಪರ ಕೃಷಿಕರಾದ ಎನ್‌.ಕೆ ಫಡಕೆ ನೆರವೇರಿಸಿದರು, ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲೋಕೇಶ್ ರಾವ್ ಕುದ್ರೋಳಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ರಾವ್ ಕಕ್ಕಿನೇಜಿ, ಚಪ್ಪರ ಸಮಿತಿಯ ಸಂಚಾಲಕ ಕೇಶವ ಎಮ್. ಕೆ ದಿಡುಪೆ, ಸಹ ಸಂಚಾಲಕರಾದ ಶೀನಪ್ಪ ಗೌಡ ಮಜಲು, ಗೌರವ ಸಲಹೆಗಾರರಾದ ರಾಜು ಜಿ.ಎನ್ ದಿಡುಪೆ,

ಮಧುಸೂದನ್ ಮಲ್ಲ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಶೀನಪ್ಪ ಗೌಡ ನೆತ್ರಕುಡಂಗೆ, ವಿನಯಚಂದ್ರ ಸೇನರಬೆಟ್ಟು, ಹಾಗೂ

ಅಚ೯ಕ ಸುನೀಲ್ ಭಟ್ , ಎನ್.ಕೆ. ಫಡಕೆಯವರ‌ ಪತ್ನಿ ಶ್ರೀಮತಿ ರಾಧಾ ಫಡಕೆ, ಪುತ್ರ ಗಿರೀಶ್ ಫಡಕೆ ಹಾಗೂ ಚಪ್ಪರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಇದೇ ಮಾರ್ಚ್ 20ರಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

Related posts

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya
error: Content is protected !!