27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು.

ಶ್ರಮಧಾನದಲ್ಲಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಪದಾಧಿಕಾರಿಗಳಾದ ಬೇಬಿ ಪೂಜಾರಿ ಡಿ.ಮಜಲು, ಲೋಕಯ್ಯ ಪೂಜಾರಿ ಬರಮೇಲು, ಶ್ರೀನಿವಾಸ ಪೂಜಾರಿ ಡಿ.ಮಜಲು, ಅಣ್ಣು ಪೂಜಾರಿ ಕಲ್ಲಗುಡ್ಡೆ, ರಮಾನಂದ ಪೂಜಾರಿ ಡಿ ಮಜಲು, ಸತೀಶ್ ಪೂಜಾರಿ ಹಾರಗಂಡಿ, ಪ್ರಶಾಂತ ಪೂಜಾರಿ ಹಾರಗಂಡಿ, ದಿವಾಕರ ಪೂಜಾರಿ ವಳಚ್ಚಿಲ್, ದಯಾನಂದ ಪೂಜಾರಿ ಗುವೆದಕಂಡ, ವಿಶ್ವನಾಥ ಪೂಜಾರಿ ನೆಲ್ಲಿಗುಡ್ಡೆ, ಜಯಾನಂದ ಪೂಜಾರಿ ಡಿ ಮಜಲು, ದಿವಾಕರ ಪೂಜಾರಿ ಪರಪಿತ್ತಿಲು, ಹರೀಶ್ ಪೂಜಾರಿ ಚಿಬಿದ್ರೆ, ಸುಕೇಶ್ ಪೂಜಾರಿ ಪರಾರಿ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ಬರಮೇಲು, ಶೇಖರ ಪೂಜಾರಿ ಅರ್ಬಿ, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರೇಮ ಹೊಸಮನೆ ಬರಮೇಲು, ಉಷಾ ಡಿ ಮಜಲು, ಕೇಶವ ಪೂಜಾರಿ ಬರಮೇಲು, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಕೇಶವತಿ ಪೂಜಾರ್ತಿ ಡಿ ಮಜಲು ಭಾಗವಹಿಸಿದರು.

Related posts

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya
error: Content is protected !!