25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು.

ಶ್ರಮಧಾನದಲ್ಲಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಪದಾಧಿಕಾರಿಗಳಾದ ಬೇಬಿ ಪೂಜಾರಿ ಡಿ.ಮಜಲು, ಲೋಕಯ್ಯ ಪೂಜಾರಿ ಬರಮೇಲು, ಶ್ರೀನಿವಾಸ ಪೂಜಾರಿ ಡಿ.ಮಜಲು, ಅಣ್ಣು ಪೂಜಾರಿ ಕಲ್ಲಗುಡ್ಡೆ, ರಮಾನಂದ ಪೂಜಾರಿ ಡಿ ಮಜಲು, ಸತೀಶ್ ಪೂಜಾರಿ ಹಾರಗಂಡಿ, ಪ್ರಶಾಂತ ಪೂಜಾರಿ ಹಾರಗಂಡಿ, ದಿವಾಕರ ಪೂಜಾರಿ ವಳಚ್ಚಿಲ್, ದಯಾನಂದ ಪೂಜಾರಿ ಗುವೆದಕಂಡ, ವಿಶ್ವನಾಥ ಪೂಜಾರಿ ನೆಲ್ಲಿಗುಡ್ಡೆ, ಜಯಾನಂದ ಪೂಜಾರಿ ಡಿ ಮಜಲು, ದಿವಾಕರ ಪೂಜಾರಿ ಪರಪಿತ್ತಿಲು, ಹರೀಶ್ ಪೂಜಾರಿ ಚಿಬಿದ್ರೆ, ಸುಕೇಶ್ ಪೂಜಾರಿ ಪರಾರಿ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ಬರಮೇಲು, ಶೇಖರ ಪೂಜಾರಿ ಅರ್ಬಿ, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರೇಮ ಹೊಸಮನೆ ಬರಮೇಲು, ಉಷಾ ಡಿ ಮಜಲು, ಕೇಶವ ಪೂಜಾರಿ ಬರಮೇಲು, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಕೇಶವತಿ ಪೂಜಾರ್ತಿ ಡಿ ಮಜಲು ಭಾಗವಹಿಸಿದರು.

Related posts

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರ ಅಳದಂಗಡಿ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya
error: Content is protected !!