26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 2024ರ ಮೇ 1ರಂದು ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಬಳಿ ಇರುವ ಪ್ರವಚನ ಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಅವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಮಾರ್ಚ್3 ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ದೇವಳದ ಪಾರುಪತ್ಯಗಾರ್ ಲಕ್ಷ್ಮಿ ನಾರಾಯಣ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ.9663464648, 8147263422

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!