24.6 C
ಪುತ್ತೂರು, ಬೆಳ್ತಂಗಡಿ
June 21, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಉಮನಾಥ್ ಧರ್ಮಸ್ಥಳರವರನ್ನು
ಹಾಗೂ ಕೋಶಾಧಿಕಾರಿಯಾಗಿ ಭೂ ನ್ಯಾಯ ಮಂಡಳಿಯ ನಿಕಟಪೂರ್ವ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಹರೀಶ್ ಎಳನೀರ್ ರವರನ್ನು ಆಯ್ಕೆ ಮಾಡಲಾಗಿದೆ.

Related posts

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya
error: Content is protected !!