May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

ರೆಖ್ಯಾ :ಮಕ್ಕಳಲ್ಲಿ ಎಳವೆಯಲ್ಲೆ ಧಾರ್ಮಿಕ ಪ್ರಜ್ಞೆ ಮೂಡಲು ಭಜನೆ ಸಹಕಾರಿ. ಭಜನೆಯಿಂದ ಮಕ್ಕಳಲ್ಲಿ ಹೆಚ್ಚು ಧಾರ್ಮಿಕ ಜಾಗೃತಿ ಮೂಡುತ್ತದೆ. ಪುರಾಣ ಕಥೆಗಳ ಜಾಗ್ರತಿ ಹೆಚ್ಚುತ್ತದೆ. ಸಮಾಜದಲ್ಲಿ ಸಂಸ್ಕಾರ ಬಲವಾಗುತ್ತದೆ ಎಂದು ಧರ್ಮಸ್ಥಳ ಯೋಜನೆಯ ಮೈಸೂರು ಪ್ರಾದೆಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ತಿಳಿಸಿದ್ದರು.

ಅವರು ರೆಖ್ಯಾ ಶ್ರೀ ಗುಡ್ರಾಮಲ್ಲೇಶ್ವರ ದೇವಾಲಯದಲ್ಲಿ ಮಾತೃಶ್ರೀ ಗುಡ್ರಾಮಲ್ಲೇಶ್ವರ ಸಂಘದ ವತಿಯಿಂದ ನಡೆದ‌ ಮಕ್ಕಳ ಕುಣಿತ ಭಜನಾ ಕಾರ್ಯಕ್ರಮದ ಸಮಾರೋಪದ ಉದ್ಘಾಟನೆ ಮಾಡಿ ಮಕ್ಕಳನ್ನು ಹರಸಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಗುಡ್ರಾಡಿ , ಗುರುಗಳಾದ ಹತ್ಯಡ್ಕ ಕೃಷ್ಣಪ್ಪ, ದೇವಾಲಯ ಅರ್ಚಕರಾದ ತಿರುಮಲೇಶ ಭಟ್ ಮೊದಲಾದವರು ಹಾಜರಿದ್ದರು.

Related posts

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya
error: Content is protected !!