24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

ವೇಣೂರು : ಇಲ್ಲಿನ ಉಳ್ತುರು ಜುಮ್ಮಾ ಮಸೀದಿಯಲ್ಲಿ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ನಡೆದ ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ, ಇತ್ತೀಚೆಗೆ ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿಗೆ ಕರ್ನಾಟಕ ಸರಕಾರದಿಂದ ನಾಮ ನಿರ್ದೇಶನ ಹೊಂದಿದ ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆಯವರನ್ನು ಗೌರವಿಸಲಾಯಿತು.

ಉಳ್ತೂರು ಜುಮ್ಮಾ ಮಸೀದಿ ಮುದರೀಸ್ ಪಾಲಾಲಿಲ್ ಕಾಮಿಲ್ ಸಖಾಫಿ ಅಲ್ ಆರ್ಷದಿ ಪುರ್ಕಾನಿ ಮುದರ್ರಿಸ್ ಅಭಿನಂದನಾ ಭಾಷಣ ಮಾಡಿದರು. ಸಯ್ಯದ್ ತಾಹ ತಂಗಳ್ ಮಲಪುರಂ ಗೌರವಿಸಿದರು. ಸಭೆಯಲ್ಲಿ ಹಲವಾರು ಪ್ರದೇಶದ ಧರ್ಮಗುರುಗಳು, ಮಸೀದಿ ಅಧ್ಯಕ್ಷ ಅಬ್ಬಾಸ್ ಸಯ್ಯದ್ ಹಸನ್ ,ಎಚ್ ಮಹಮ್ಮದ್ ವೇಣೂರು ,ಅಶ್ರಫ್ ಶಾಂತಿನಗರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!