September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

ವೇಣೂರು : ಇಲ್ಲಿನ ಉಳ್ತುರು ಜುಮ್ಮಾ ಮಸೀದಿಯಲ್ಲಿ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ನಡೆದ ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ, ಇತ್ತೀಚೆಗೆ ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿಗೆ ಕರ್ನಾಟಕ ಸರಕಾರದಿಂದ ನಾಮ ನಿರ್ದೇಶನ ಹೊಂದಿದ ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆಯವರನ್ನು ಗೌರವಿಸಲಾಯಿತು.

ಉಳ್ತೂರು ಜುಮ್ಮಾ ಮಸೀದಿ ಮುದರೀಸ್ ಪಾಲಾಲಿಲ್ ಕಾಮಿಲ್ ಸಖಾಫಿ ಅಲ್ ಆರ್ಷದಿ ಪುರ್ಕಾನಿ ಮುದರ್ರಿಸ್ ಅಭಿನಂದನಾ ಭಾಷಣ ಮಾಡಿದರು. ಸಯ್ಯದ್ ತಾಹ ತಂಗಳ್ ಮಲಪುರಂ ಗೌರವಿಸಿದರು. ಸಭೆಯಲ್ಲಿ ಹಲವಾರು ಪ್ರದೇಶದ ಧರ್ಮಗುರುಗಳು, ಮಸೀದಿ ಅಧ್ಯಕ್ಷ ಅಬ್ಬಾಸ್ ಸಯ್ಯದ್ ಹಸನ್ ,ಎಚ್ ಮಹಮ್ಮದ್ ವೇಣೂರು ,ಅಶ್ರಫ್ ಶಾಂತಿನಗರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya
error: Content is protected !!