September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

ಪಟ್ರಮೆ: ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಭೆಯು ಮಾ.3 ರಂದು ನಡೆಯಿತು.

ಸಭೆಯಲ್ಲಿ 2024ನೇ ಸಾಲಿನ ಪುರುಷರ ಕೂಟದ ನೂತನ ಅಧ್ಯಕ್ಷರಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ಸದಸ್ಯ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ಊರಿನ ಸಾಮಾಜಿಕ ಧಾರ್ಮಿಕ ಕಾರ್ಯಚಟುವಟಿಕೆಗಳನ್ನು ಸದಾ ಪ್ರೋತ್ಸಾಹಿಸಿ ಸಲಹೆ ನೀಡುತ್ತಾ ತನ್ನನ್ನು ತಾನು ತೊಡಗಿಸಿಕೊಂಡಿರುವ ನಾರಾಯಣ ಗೌಡ ತೆಂಕುಬೈಲು ಇವರು ಆಯ್ಕೆಯಾಗಿದ್ದಾರೆ.

ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಈ ವರ್ಷದ ಸುಗ್ಗಿ ಪುರುಷರ ಕೂಟದ ಸೇವೆಯು ಮಾ.19, 20, 21 ರಂದು ನಡೆಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya
error: Content is protected !!