22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

ಬಂದಾರು : ಬಂದಾರು ಗ್ರಾಮದ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಶುಶ್ರೂಷಕಿ ಶ್ವೇತ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

Related posts

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya
error: Content is protected !!